ಈದ್ ಹಬ್ಬದ ಮುಖಾಂತರ ಸೌಹಾರ್ದ ಬೆಳೆಯಲಿ : ಲುಕ್ಮಾನ್


ಮಂಗಳೂರು : ಪವಿತ್ರ ರಂಝಾನ್ ತಿಂಗಳಲ್ಲಿ ಒಂದು ತಿಂಗಳು ಉಪವಾಸ ವೃತವನ್ನು ಆಚರಿಸಿ ಇಂದು ಈದುಲ್ ಫಿತ್ರ್ ಹಬ್ಬವನ್ನು ಆಚರಿಸುತ್ತಿರುವ ಸರ್ವ ಮುಸ್ಲಿಂ ಬಾಂಧವರಿಗೆ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಲುಕ್ಮಾನ್ ರವರು ಶುಭ ಹಾರೈಯಿಸಿದ್ದಾರೆ

ಈ ಹಬ್ಬದ ಮುಖಾಂತರ ನಾಡಿನಾದ್ಯಂತ ಎಲ್ಲಾ ಜಾತಿ ಮತ್ತು ಧರ್ಮಗಳ ಅನುಯಾಯಿಗಳಲ್ಲಿ ಸುಖ,ಸಂತೋಷ,ಐಕ್ಯತೆ ಮತ್ತು ಸೌಹಾರ್ದತೆ ಬೆಳೆಯಲಿ
ಎಂದು ಲುಕ್ಮಾನ್ ಆಶಿಸಿದರು.





Comments

Popular posts from this blog

ಉಪ್ಪಿನಂಗಡಿ ಮತ್ತು ಕುಂತೂರು ಲುಕ್ಮಾನ್ ಅಭಿಮಾನಿ ಬಳಗದವರಿಂದ ಇಫ್ತಾರ್ ಕೂಟ

ರಂಝಾನ್ ಪ್ರಯುಕ್ತ ಮಕ್ಕಳಿಗೆ ತಿಂಡಿ ತಿನಿಸುಗಳನ್ನು ವಿತರಿಸಿದ ಶಿಪಲ್ ರಾಜ್

ಉಪ ಚುನಾವಣೆ: ಪಂಜಾಬ್, ಕೇರಳದಲ್ಲಿ ಬಿಜೆಪಿಗೆ ಮುಖಭಂಗ

ಭಾರತ ಕೊಲೆಗಡುಕ ರಾಷ್ಟ್ರವಾಗಿ ಪ್ರಸಿದ್ಧಿ, ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಟಿಪ್ಪು: ಜ್ಞಾನ ಪ್ರಕಾಶ್ ವಿವಾದಾತ್ಮಕ ಹೇಳಿಕೆ

ಮಂಗಳೂರಿನಲ್ಲಿ ಐದು ಇಂದಿರಾ ಕ್ಯಾಂಟೀನ್: ಯು ಟಿ ಖಾದರ್